Breaking News
Home / ನವದೆಹಲಿ / ವರನಟ ಡಾ.ರಾಜ್ ಕುಮಾರ್’ ಕಂಚಿನ ಪುತ್ಥಳಿ ಕಳ್ಳತನ

ವರನಟ ಡಾ.ರಾಜ್ ಕುಮಾರ್’ ಕಂಚಿನ ಪುತ್ಥಳಿ ಕಳ್ಳತನ

Spread the love

ಬೆಂಗಳೂರು: ನಗರದ ಪಾರ್ಕ್ ನಲ್ಲಿ ನಿರ್ಮಿಸಿದ್ದಂತ ವರನಟ ಡಾ.ರಾಜ್ ಕುಮಾರ್ ( Dr Rajkumar ) ಅವರ ಕಂಚಿನ ಪುತ್ಥಳಿಯನ್ನೇ ( Statue ) ಕಳ್ಳರು ಕದ್ದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿದಂತ ಪೊಲೀಸರು ಇಬ್ಬರು ಶಂಕಿತರನ್ನು ಕೂಡ ಬಂಧಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ನಗರದ ಲುಂಬಿನಿ ಗಾರ್ಡನ್ ನಲ್ಲಿದ್ದಿ ಪ್ರತಿಷ್ಠಾಪಿಸಿದ್ದಂತ ವರನಟ ನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಕಳ್ಳರು ಕದ್ದಿರೋದು ತಡವಾಗಿ ಬೆಳಕಿಗೆ ಬಂದಿದೆ.

 

ಈ ಸಂಬಂಧ ಅರಣ್ಯ ಇಲಾಖೆಯ ಅಧಿಕಾರಿ ಯೋಗೇಶ್ ಅವರು ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ, ಅಮೃತ ಹಳ್ಳಿ ಪೊಲೀಸರು ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.


Spread the love

About Laxminews 24x7

Check Also

ಗುಜರಾತ್​ ಕ್ಯಾಪ್ಟನ್ಸಿ ಬಿಟ್ಟು ಮತ್ತೆ ಮುಂಬೈ ಪಾಲಾಗ್ತಾರಾ ಹಾರ್ದಿಕ್ ಪಾಂಡ್ಯ​?

Spread the love ಮುಂಬೈ, ಮಹಾರಾಷ್ಟ್ರ: ಟೀಂ ಇಂಡಿಯಾ ಟಿ 20 ನಾಯಕ ಹಾರ್ದಿಕ್ ಪಾಂಡ್ಯ ಮತ್ತೆ ಮುಂಬೈ ತಂಡಕ್ಕೆ ಮರಳುತ್ತಾರಾ?, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ