Breaking News
Home / ಜಿಲ್ಲೆ / ರಾಯಚೂರು / ರಸ್ತೆ ಬದಿ ನಿಲ್ಲಿಸಿದ್ದ ಬೈಕ್, ತಳ್ಳೋಬಂಡಿಗಳನ್ನ ರಾಜಕಾಲುವೆಗೆ ಎಸೆದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ

ರಸ್ತೆ ಬದಿ ನಿಲ್ಲಿಸಿದ್ದ ಬೈಕ್, ತಳ್ಳೋಬಂಡಿಗಳನ್ನ ರಾಜಕಾಲುವೆಗೆ ಎಸೆದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ

Spread the love

ರಾಯಚೂರು: ಗಣೇಶ ವಿಸರ್ಜನೆ ವೇಳೆ ಧ್ವನಿವರ್ಧಕಕ್ಕೆ ಅವಕಾಶ ನೀಡದ ಹಿನ್ನೆಲೆ ಕೆಲ ಕಿಡಿಗೇಡಿಗಳು ರಸ್ತೆ ಬದಿ ನಿಲ್ಲಿಸಿದ್ದ ಬೈಕ್, ತಳ್ಳೋಬಂಡಿಗಳನ್ನ ರಾಜಕಾಲುವೆಗೆ ಎಸೆದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ

ನಗರದ ಬಂಗೀಕುಂಟದಲ್ಲಿ 20 ಕ್ಕೂ ಹೆಚ್ಚು ಬೈಕ್ ಹಾಗೂ 10 ತಳ್ಳೋಬಂಡಿ ಹಾಗೂ ಟಂಟಂನ ಗಾಜು ಪುಡಿಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಾಲ್ಕೈದು ಬೈಕ್ ಗಳನ್ನ ರಾಜಕಾಲುವೆಗೆ ಎಸೆದಿದ್ದಾರೆ. ನಿಯಮ ಮೀರಿ ಹೆಚ್ಚು ಜನ ಸೇರಿ ಮೆರವಣಿಗೆ ಮಾಡಲಾಗಿದೆ.ಧ್ವನಿವರ್ಧಕ, ವಿದ್ಯುತ್ ದ್ವೀಪಗಳನ್ನ ಬಳಸಿ ಗಣೇಶ ವಿಸರ್ಜನೆಗೆ ಮೆರವಣಿಗೆ ಮಾಡಲಾಗಿದೆ. ಸದರ ಬಜಾರ್ ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ಘಟನೆಗೆ ಕಾರಣರಾದವರ ಪತ್ತೆಕಾರ್ಯ ನಡೆಸಿದ್ದಾರೆ.


Spread the love

About Laxminews 24x7

Check Also

ಯರಗುಂಟಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

Spread the love ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ 10ಕ್ಕೂ ಜನರು ವಾಂತಿ – ಭೇದಿಯಿಂದ ಅಸ್ವಸ್ಥರಾಗಿದ್ದು, ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ