ಗುಜರಾತಿನಲ್ಲಿ ಮುಸ್ಲಿಮರ ವಿರುದ್ಧ ವ್ಯಾಪಕವಾಗಿ ಹೆಚ್ಚುತ್ತಿರುವ ಜನಾಂಗೀಯ ಧ್ವೇಷವು ಅಲ್ಪಸಂಖ್ಯಾತರನ್ನು ಆತಂಕಕ್ಕೆ ದೂಡಿವೆ. ಹೈವೇಗಳಲ್ಲಿರುವ ಮುಸ್ಲಿಮರ ಮಾಲಕತ್ವದ ಸ್ನಾಕ್ ಅಂಗಡಿಗಳಲ್ಲಿ, ಢಾಬಾಗಳಲ್ಲಿ ಬಸ್ಸುಗಳನ್ನು ನಿಲ್ಲಿಸುವುದು ಕಂಡು ಬಂದರೆ ಮಾಹಿತಿ ನೀಡುವಂತೆ ಅಂತರಾಷ್ಟ್ರೀಯ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರಚಾರ ಮಾಡುತ್ತಿರುವುದರಿಂದ ಸಣ್ಣಪುಟ್ಟ ಢಾಬಾಗಳನ್ನು, ರೆಸ್ಟೋರೆಂಟ್ಗಳನ್ನು ಹೊಂದಿರುವ ಮುಸ್ಲಿಮರು ಭಯಭೀತಗೊಂಡಿದ್ದಾರೆ.
