Breaking News

ಕನ್ನಡದ ಖ್ಯಾತ ಕವಿಯ ನಿಧನಕ್ಕೆ ಸಂತಾಪ ಸೂಚಿಸಿದ ಶ್ರೀ ಸಂತೋಷ್ ಜಾರಕಿಹೊಳಿ ಅವರು

Spread the love

ಕನ್ನಡದ ಸಮನ್ವಯ ಕವಿ, ಕನ್ನಡದ ಖ್ಯಾತ ವಿದ್ವಾಂಸ ಧಾರವಾಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು ಪ್ರಸಾರಂಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ನಾಡೋಜ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಇನ್ನೂ ಅನೇಕ ಪ್ರಶಸ್ತಿಗಳಿಗೆ ಭಾಜನರಾದ ನಮ್ಮ ಹಿರಿಯರು ಆದ ಶ್ರೀ ಚನ್ನವೀರ ಕಣವಿ ಅವರು ನಿಧನರಾದ ಸುದ್ದಿ ಕೇಳಿ ಅತೀವ ಸಂತಾಪವಾಗಿದೆ.

ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ, ಅವರ ಕುಟುಂಬದವರಿಗೆ ಮತ್ತು ಅವರ ಸಾರಸ್ವತ ಲೋಕದ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ