Breaking News

ಹಿಜಾಬ್ ತೆಗೆಯುವ ವಿಚಾರಕ್ಕೆ ಲಿಂಗರಾಜ್ ಕಾಲೇಜ ಸಿಬ್ಬಂದಿಗಳೊಂದಿಗೆ ವಿದ್ಯಾರ್ಥಿಗಳ ವಾಗ್ವಾದ

Spread the love

ಹಿಜಾಬ್-ಕೇಸರಿ ಶಾಲು ವಿವಾದದ ಮಧ್ಯೆ ರಾಜ್ಯದಲ್ಲಿ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಕಾಲೇಜ್ ಗೇಟ್ ಬಳಿ ನಿಂತು ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ನಗರದ ಎಲ್ಲಾ ಕಾಲೇಜುಗಳ ಮುಂದೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದು, ಎಲಲಾ ಕಾಲೇಜುಗಳ ಮುಂದೆ ಪೆÇೀಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದಾರೆ. ಪ್ರತಿಯೊಂದು ಕಾಲೇಜಿನ ಮುಂದೆ ನಾಲ್ಕು ಜನ ಪೆÇೀಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ