ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರವಾಗಿ ಕೆಲ ಸಂಘಟನೆಗಳು ಡಿಸಿ ಕಚೇರಿ ಎದುರಿನ ಸಂಗೊಳ್ಳಿ ರಾಯಣ್ಣ ರಸ್ತೆ ತಡೆದರಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ ಸಾರಿಗೆ ಸಂಚಾರ ಅಸ್ತ್ಯವಸ್ಥವಾಯಿತು.
ಬೆಳಗಾವಿಯ ಸುವರ್ಣ ಸೌಧ ದಿಂದ ರ್ಯಾಲಿ ಶುರು.
Laxmi News 24×7 यांनी वर पोस्ट केले गुरुवार, २७ ऑगस्ट, २०२०
ಸಾರಿಗೆ ಸಂಚಾರ ಅಸ್ತವ್ಯಸ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಹರ ಸಾಹಸ ಪಟ್ಟು ಪ್ರತಿಭಟನಾಕಾರರ ಮನವೊಲಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸುವಂತೆ ಆಗ್ರಹಿಸಿದರು.