Breaking News

ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಗುಡ್ ನ್ಯೂಸ್

Spread the love

ಬೆಂಗಳೂರು: ಜಮೀನು ಸರ್ವೆ ಸಮಸ್ಯೆಗೆ ಆರು ತಿಂಗಳಲ್ಲಿ ಮುಕ್ತಿ ನೀಡುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ.

ಕಳೆದ 5 ವರ್ಷಗಳಿಂದ ಬಾಕಿ ಉಳಿದಿರುವ 2 ಲಕ್ಷ ಪೋಡಿ, ಹದ್ದುಬಸ್ತು, 11ಇ ನಕ್ಷೆ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಗುಡ್ ನ್ಯೂಸ್

2072 ಭೂಮಾಪಕರಿಗೆ ಪರವಾನಿಗೆ ನೀಡಲಾಗುವುದು. ಮನೆಬಾಗಿಲಿಗೆ ಕಂದಾಯ ಇಲಾಖೆ ದಾಖಲೆಗಳನ್ನು ಶೀಘ್ರವೇ ತಲುಪಿಸಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ರನ್ಯಾ ರಾವ್​​ಗೆ ಸೇರಿದ ₹34.12 ಕೋಟಿ ಮೌಲ್ಯದ ಆಸ್ತಿ ಇಡಿ ವಶ

Spread the loveಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ