Breaking News

ಪ್ರಾಣಿ, ಪಕ್ಷಿ ಪ್ರಿಯ ದರ್ಶನ್‌ಗೆ ಸಿಕ್ಕಿತು ವಿಶೇಷ ಬರ್ತ್‌ ಡೇ ಗಿಫ್ಟ್‌!

Spread the love

ಮೈಸೂರು: ಪ್ರಾಣಿ, ಪಕ್ಷಿಗಳು ಎಂದರೆ ದರ್ಶನ್‌ಗೆ ಎಲ್ಲಿಲ್ಲದ ಪ್ರೀತಿ. ಆ ಪ್ರೀತಿಗೆ ಗೌರವ ಸೂಚಿಸುವ ಸಲುವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರವು ದರ್ಶನ್‌ ಅವರನ್ನು ಅಧಿಕೃತ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ.
ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಎಲ್‌.ಆರ್‌.

ಮಹದೇವಸ್ವಾಮಿ ಅವರು ಭೇಟಿ ಮಾಡಿ ಈ ವಿಚಾರ ತಿಳಿಸಿದ್ದಾರೆ. ಹುಟ್ಟುಹಬ್ಬಕ್ಕೆ ಮೃಗಾಲಯ ಪ್ರಾಧಿಕಾರದ ವತಿಯಿಂದ ಶುಭಾಶಯ ಕೋರುವುದರ ಜೊತೆಗೆ ದರ್ಶನ್‌ ಅವರಿಗೆ ಒಳ್ಳೆಯ ಗೌರವ ಒದಗಿಸಲಾಗಿದೆ ಎಂದು ಹಲವಾರು ದರ್ಶನ್‌ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿ: ಗರ್ಭಿಣಿ ಪತ್ನಿಯನ್ನು ಕಾರಿನಲ್ಲೇ ಕೊಂದು ಕಥೆ ಕಟ್ಟಿದ ವಕೀಲ ಪತಿ ಸೇರಿ ಮೂವರ ಬಂಧನ

Spread the loveಚಿಕ್ಕೋಡಿ(ಬೆಳಗಾವಿ): “ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದ ಘಟನೆ ಚಿಕ್ಕೋಡಿಯ ಉಗಾರ್ ಬಿಕೆ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ