Breaking News

ಬಳ್ಳಾರಿ: ಮೊಬೈಲ್ ಕೊಡಿಸದ್ದಕ್ಕೆ ತಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ

Spread the love

ಬಳ್ಳಾರಿ: ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ತೂಲಹಳ್ಳಿ ಗ್ರಾಮದ ವಿದ್ಯಾರ್ಥಿ ನಾಗರಾಜ್ (17) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಯುವಕ.

ಬಳ್ಳಾರಿ: ಮೊಬೈಲ್ ಕೊಡಿಸದ್ದಕ್ಕೆ ತಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ

 

ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ನಾಗರಾಜ ಮೊಬೈಲ್ ಕೊಡಿಸುವಂತೆ ಪೋಷಕರನ್ನು ಕೇಳಿದ್ದಾನೆ. ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಪೋಷಕರ ಮೇಲೆ ಮುನಿಸಿಕೊಂಡಿರುವ ನಾಗರಾಜ್, ಫೆ.19 ರಂದು ಮನೆಬಿಟ್ಟು ಹೋಗಿ ತಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ