Breaking News

ಅಕ್ರಮ ಪಡಿತರ ಅಕ್ಕಿ ಸಾಗಾಟ – ಇಬ್ಬರ ಬಂಧನ

Spread the love

ರಾಯಚೂರು: ನಗರದ ಗದ್ವಾಲ್ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದ ವೀರೇಶ್ ಹಾಗೂ ತಿಮ್ಮಾಪುರಪೇಟೆಯ ಈರಣ್ಣ ಬಂಧಿತ ಆರೋಪಿಗಳು.

ಬಡವರಿಗೆ ಸೇರಬೇಗಿದ್ದ ಅಕ್ಕಿಯ ಚೀಲವನ್ನು ಆರೋಪಿಗಳು ಬದಲಿಸಿ ಸಾಗಾಟ ಮಾಡುತ್ತಿದ್ದರು. ಮಾಹಿತಿ ತಿಳಿದ ಮಾರ್ಕೆಟ್ ಯಾರ್ಡ್ ಪೊಲೀಸರು ದಾಳಿ ನಡೆಸಿ ಪಡಿತರ ಅಕ್ಕಿ ಸಮೇತ ವಾಹನ ಜಪ್ತಿ ಮಾಡಿದ್ದಾರೆ. ಪೊಲೀಸರು ತಪಾಸಣೆ ನಡೆಸಿದಾಗಿ 17 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದ್ದು, ವಾಹನವನ್ನು ವಶಪಡಿಸಿಕೊಂಡಿದ್ದಾರೆ


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ