Breaking News

ಅಕ್ರಮ ಪಡಿತರ ಅಕ್ಕಿ ಸಾಗಾಟ – ಇಬ್ಬರ ಬಂಧನ

Spread the love

ರಾಯಚೂರು: ನಗರದ ಗದ್ವಾಲ್ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದ ವೀರೇಶ್ ಹಾಗೂ ತಿಮ್ಮಾಪುರಪೇಟೆಯ ಈರಣ್ಣ ಬಂಧಿತ ಆರೋಪಿಗಳು.

ಬಡವರಿಗೆ ಸೇರಬೇಗಿದ್ದ ಅಕ್ಕಿಯ ಚೀಲವನ್ನು ಆರೋಪಿಗಳು ಬದಲಿಸಿ ಸಾಗಾಟ ಮಾಡುತ್ತಿದ್ದರು. ಮಾಹಿತಿ ತಿಳಿದ ಮಾರ್ಕೆಟ್ ಯಾರ್ಡ್ ಪೊಲೀಸರು ದಾಳಿ ನಡೆಸಿ ಪಡಿತರ ಅಕ್ಕಿ ಸಮೇತ ವಾಹನ ಜಪ್ತಿ ಮಾಡಿದ್ದಾರೆ. ಪೊಲೀಸರು ತಪಾಸಣೆ ನಡೆಸಿದಾಗಿ 17 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದ್ದು, ವಾಹನವನ್ನು ವಶಪಡಿಸಿಕೊಂಡಿದ್ದಾರೆ


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ