Breaking News

ಮೂವರನ್ನು ಅರೆಸ್ಟ್ ಮಾಡಿದ್ದು, ಶಿವಮೊಗ್ಗದಿಂದ ಸ್ಪ್ರೆಡ್ ಆಗಲು ಬಿಡಲ್ಲ:ಗೃಹ ಸಚಿವ ಆರಗ ಜ್ಞಾನೇಂದ್ರ

Spread the love

ಬೆಂಗಳೂರು: ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ಶಿವಮೊಗ್ಗದಿಂದ ಸ್ಪ್ರೆಡ್ ಆಗೋಕೆ ಬಿಡಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹರ್ಷ ಕೊಲೆ ಪ್ರಕರಣ ನಡೆದಿದೆ. ಹರ್ಷನ ಅಂತಿಮ ವಿದಿವಿಧಾನ ನೆರವೇರುತ್ತಿದೆ. ಮೆರವಣಿಗೆ ವೇಳೆ ಸ್ವಲ್ಪ ಗಲಾಟೆ ನಡೆದಿದೆ. ಮುರುಗನ್ ಹಿರಿಯ ಅಧಿಕಾರಿ ಸ್ಥಳದಲ್ಲಿ ಇದ್ದಾರೆ. ಅರೆಸ್ಟ್ ಮಾಡಿರೋದನ್ನು ಇನ್ನು ಮಾಹಿತಿ ಸದ್ಯ ಕಸ್ಟಡಿ ತೆಗೆದುಕೊಂಡಿದ್ದಾರೆ ಎಂದರು.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ