Breaking News

ಪೀರನವಾಡಿ ವಿವಾದ ಜಿಲ್ಲಾಡಳಿತವೇ ಬಗೆ ಹರಿಸಬೇಕು: ಸತೀಶ್ ಜಾರಕಿಹೊಳಿ

Spread the love

ಧಾರವಾಡ: ಪೀರನವಾಡಿ ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆಯನ್ನು ಜಿಲ್ಲಾಡಳಿತವೇ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಪೀರನವಾಡಿ ವಿವಾದದಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಈ ಸಮಸ್ಯೆಯನ್ನು ಬಗೆ ಹರಿಸಬೇಕು ಎಂದು ಹೇಳಿದರು.

ಎರಡು ಸಮಾಜದ ಮುಖಂಡರನ್ನು ಕರೆದು ಸಭೆ ನಡೆಸಬೇಕು. ಅಂದಾಗ ಈ ಸಮಸ್ಯೆ ಬಗೆ ಹರಿಯಲಿದೆ. ಜಿಲ್ಲಾಡಳಿತ ಆದಷ್ಟು ಬೇಗ ಎರಡು ಸಮಾಜ ಮುಖಂಡರ ಸಭೆ ನಡೆಸಿ ಸಂಧಾನ ಮಾಡಬೇಕು ಎಂದರು.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ