Breaking News

ಪೀರನವಾಡಿ ವಿವಾದ ಜಿಲ್ಲಾಡಳಿತವೇ ಬಗೆ ಹರಿಸಬೇಕು: ಸತೀಶ್ ಜಾರಕಿಹೊಳಿ

Spread the love

ಧಾರವಾಡ: ಪೀರನವಾಡಿ ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆಯನ್ನು ಜಿಲ್ಲಾಡಳಿತವೇ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಪೀರನವಾಡಿ ವಿವಾದದಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಈ ಸಮಸ್ಯೆಯನ್ನು ಬಗೆ ಹರಿಸಬೇಕು ಎಂದು ಹೇಳಿದರು.

ಎರಡು ಸಮಾಜದ ಮುಖಂಡರನ್ನು ಕರೆದು ಸಭೆ ನಡೆಸಬೇಕು. ಅಂದಾಗ ಈ ಸಮಸ್ಯೆ ಬಗೆ ಹರಿಯಲಿದೆ. ಜಿಲ್ಲಾಡಳಿತ ಆದಷ್ಟು ಬೇಗ ಎರಡು ಸಮಾಜ ಮುಖಂಡರ ಸಭೆ ನಡೆಸಿ ಸಂಧಾನ ಮಾಡಬೇಕು ಎಂದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ