Breaking News

ಅಕ್ಷೇಪಾರ್ಹ ಟ್ವೀಟ್ ಆರೋಪ : ನಟ ಚೇತನ್ 14 ದಿನ ನ್ಯಾಯಾಂಗ ಬಂಧನ

Spread the love

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಂಗ ನಿಂದನೆ ಬರಹ ಪ್ರಕಟಿಸಿ ಜನರನ್ನು ಪ್ರಚೋದಿಸಿದ ಆರೋಪದಡಿ ಸ್ಯಾಂಡಲ್ವುಡ್ ನಟ ಚೇತನ್ ನನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚೇತನ್ ಕುಮಾರ್ ಹೈಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಪದೇ ಪದೇ ಟ್ವೀಟ್ ಮಾಡಿದ ನಂತರ ಸುಮೋಟೋ ಪ್ರಕರಣ ದಾಖಲಿಸಲಾಗಿದೆ ಎಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ಈ ಸಂಬಂಧ ವಿಚಾರಣೆ ನಡೆಸಿದ 8 ನೇ ಎಸಿಎಂಎಂ ಕೋರ್ಟ್ ನಟ ಚೇತನ್ ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.ಬೆಂಗಳೂರು ನ್ಯಾಯಾಧೀಶರನ್ನು ನಿಂಧಿಸಿದಂತ ಪ್ರಕರಣ ಸಂಬಂಧ ನಟ ಚೇತನ್ ಅವರನ್ನು ಶೇಷಾದ್ರಿಪುಂರ ಪೊಲೀಸರು ವಶಕ್ಕೆ ಪಡೆದಿದ್ದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ