Breaking News

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ದೂರವಾಣಿ ಕರೆ:B.S.Y.

Spread the love

ಬೆಂಗಳೂರು: ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ಪೀರನವಾಡಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಗಲಾಟೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೆನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

 ಬೆಳಗಾವಿ ತಾಲ್ಲೂಕಿನ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಪ್ರತಿಕ್ರಿಯಿಸಿದ ಸಿಎಂ ಅವರು, ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು. ಎಂದು ಡಿಸಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಎರಡು ಸಮಾಜದ ಮುಖಂಡರನ್ನು ಕರೆಸಿ ಸಭೆ ನಡೆಸಿ,  ಶಾಂತಿ ಕಾಪಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ