Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ರಮೇಶ ಜಾರಕಿಹೊಳಿ ಹೇಳಿಕೆ

ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ರಮೇಶ ಜಾರಕಿಹೊಳಿ ಹೇಳಿಕೆ

Spread the love

ಪೀರನವಾಡಿ ಸಂಗೋಳ್ಳಿ ರಾಯಣ್ಣ ಪ್ರತಿಮೆ ವಿವಾದ ‌ವಿಚಾರ

ಲಾಠಿ ಚಾರ್ಜ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ

ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ರಮೇಶ ಜಾರಕಿಹೊಳಿ ಹೇಳಿಕೆ

ಘಟನೆ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಇಲ್ಲ

ಈ ಬಗ್ಗೆ ಡಿಸಿ, ಎಸ್ ಪಿ ಅವರ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೆವೆ

ಕಾನೂನು ರೀತಿ ಕ್ರಮ ಕೈ ಗೊಳ್ಳಲು ಸೂಚನೆ ನೀಡುತ್ತೆನೆ

ರಾಯಣ್ಣ ಅಭಿಮಾನಿಗಳ ಮೇಲೆ ಚಪ್ಪಲಿ ಎಸೆದಿರುವ ಆರೋಪ

ಚಪ್ಪಲಿ ಎಸೆದಿದ್ದು ಸುಳ್ಳು, ಏಳೆಂಟು ಜನರ ಗುಂಪು ಬಂದಿತ್ತು ಲಾಠಿ ಚಾರ್ಜ ಮಾಡಲಾಗಿದೆ

ಸಧ್ಯ ಪೀರನವಾಡಿಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ

ಸಂಗೋಳ್ಳಿ ರಾಯಣ್ಣ, ಶಿವಾಜಿ‌ ದೇಶದ ಆಸ್ತಿ ಅವರು ಜಾತಿಗೆ ಸಿಮೀತ ಮಾಡುವದಿಲ್ಲ

ಅವರಿಗೆ ಯಾವುದೆ ಅಪಮಾನ ಆಗದಂತೆ ಸರಿಪಡಿಸುತ್ತೆವೆ


Spread the love

About Laxminews 24x7

Check Also

ದೇಶ ಸೇವೆಗೆ ಸನ್ನದ್ಧರಾದ ಅಗ್ನಿವೀರರು: ತರಬೇತಿಯಲ್ಲಿ ಕ್ಷಮತೆ ತೋರಿದ ವೀರರಿಗೆ ಸಿಕ್ತು ಏರ್ ಮಾರ್ಷಲ್ ಕಡೆಯಿಂದ ಬಹುಮಾನ

Spread the love ಬೆಳಗಾವಿ: ಬೆಳಗಾವಿ ಏರ್​ಮನ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದ ಅಗ್ನಿವೀರರನ್ನು ಅದ್ಧೂರಿಯಾಗಿ ಬೀಳ್ಕೊಡಲಾಯಿತು. ಅಗ್ನಿಪಥ್ ಯೋಜನೆಯಡಿ ದೇಶದಲ್ಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ