Breaking News

ಬೆಳಗಾವಿಯಲ್ಲಿ ಸ್ಮಾರ್ಟ ಸಿಟಿ ಕಳಪೆ ಕಾಮಗಾರಿ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರಜೋಳ ಹೇಳಿದ್ದೇನು..?

Spread the love

ಸ್ಮಾಟ್ ಸಿಟಿಯ ಕಾಮಗಾರಿಯು ಕಳಪೆ ಮಟ್ಟದಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು.
ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೊಳ ಅವರು ಇಂದು ಗುರುವಾರ ಸ್ಮಾರ್ಟ ಸಿಟಿ ಕಾಮಗಾರಿಯನ್ನು ವೀಕ್ಷಣೆ ಮಾಡಲು ಹೋಗುತ್ತಿದ್ದು ತಾವು ಬರಬಹದು ಎಂದು ಮಾದ್ಯಮ ಪ್ರತಿನಧಿಗಳಿಗೆ ಆಹ್ವಾನಿಸಿದರು

ಸ್ಮಾರ್ಟ ಸಿಟಿ ಕಾಮಗಾರಿಯಲ್ಲಿ ಬಹಳಷ್ಟು ಕಳಪೇ ಮಟ್ಟದ ಕಾಮಗಾರಿ ನಡೆಯುತ್ತಿದ್ದು, ಅಂತಹ ಜಾಗಗಳಿಗೆ ನಿಮ್ಮನ್ನು ಕರೆದುಕೊಂಡು ಹೋಗದೇ ಕೇವಲ ಕಾಮಗಾರಿ ಸರಿಯಾಗಿ ನಡೆಯುತ್ತಿರುವ ಜಾಗಕ್ಕೆ ಅಷ್ಟೇ ನಿಮಗೆ ಕರುಕೊಂಡು ಹೋಗುತ್ತಾರೆ. ಎಂಬ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಗೋವಿಂದ್ ಕಾರಜೋಳ ಅವರು ಕಾಮಗಾರಿ ಕಳಪೇ ಆಗಬಾರದು ಎಂಬ ಉದ್ದೇಶದಿಂದ ನೋಡಲು ಹೋಗುತ್ತಿರುವುದು, ನಿಮ್ಮ ಗಮನದಲ್ಲಿ ಯಾವುದಾರೂ ಅಂತಹ ಜಾಗಗಳಿದ್ದರೆ ಹೇಳಿ ಅಲ್ಲೇ ಹೋಗೋಣಾ ಎಂದರು.


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ