Breaking News

ಅನ್ಯಕೋಮಿನ ಜೋಡಿಯ ಮದುವೆ- ಪ್ರಕರಣ ತಡವಾಗಿ ಬೆಳಕಿಗೆ ➤ ಹಿಂದೂ ಸಂಘಟನೆಗಳಿಂದ ಆಕ್ರೋಶ.!!

Spread the love

ಬೆಳ್ತಂಗಡಿ, ಫೆ. 25. ಇಲ್ಲಿನ ನಡ ಗ್ರಾಮದ ಕುತ್ರೊಟ್ಟು, ಸತ್ಯನಾರಾಯಣ ದೇವಾಲಯದಲ್ಲಿ ಸ್ಥಳೀಯ ಹಿಂದೂ ಯುವತಿಯ ವಿವಾಹವು ಉಡುಪಿ ಜಿಲ್ಲೆಯ ಮುಸ್ಲಿಂ ಯುವಕನೊಂದಿಗೆ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ.

 

ವಿಷಯ ಹೊರಬರುತ್ತಲೇ ಹಿಂದೂ ಸಂಘಟನೆಗಳು ಈ ಬಗ್ಗೆ ಕಿಡಿಕಾರಿದ್ದು, ಅಲ್ಲದೇ ಅನ್ಯಕೋಮಿನ ವಿವಾಹ ಮಾಡಿಸಿ ಸಾಮರಸ್ಯಕ್ಕೆ ಧಕ್ಕೆ ತಂದಿರುವ ಕುರಿತು ನಗರ ಠಾಣೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಪ್ರಕರಣ ದಾಖಲಿಸಿದೆ. ಸ್ಥಳೀಯ ಯುವತಿಯೋರ್ವಳು ಉಡುಪಿ ಬೈಂದೂರು ತಾಲೂಕಿನ ಸಫ್ವಾನ್ ಎಂಬವನೊಂದಿಗೆ ಇಲ್ಲಿನ ದೇವಾಲಯದಲ್ಲಿ ವಿವಾಹವಾಗಿದ್ದು, ಸಾಮರಸ್ಯ ಕದಡಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ