Breaking News

ದಾವಣಗೆರೆ ಮಹಾಪೌರರಾಗಿ ಜಯಮ್ಮ ಗೋಪಿನಾಥ; ಉಪಮಹಾಪೌರರಾಗಿ ಗಾಯತ್ರಿ ಖಂಡೋಜಿರಾವ್ ಆಯ್ಕೆ

Spread the love

ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರರಾಗಿ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ.
ಬದಲಾದ ಕೊನೆ ಕ್ಷಣದ ರಾಜಕೀಯ ಸನ್ನಿವೇಶದಲ್ಲಿ ಜಯಮ್ಮ ಗೋಪಿನಾಥ್ ಮಹಾಪೌರರಾಗಿ ಮತ್ತು ಉಪ ಮೇಯರ್ ಗಾಯತ್ರಿ ಖಂಡೋಜಿರಾವ್ ಆಯ್ಕೇಯಾಗಿದ್ದಾರೆ. ಈ ಬಾರಿಯ ಮಹಾಪೌರ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿಡಲಾಗಿತ್ತು.

ಈ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪಾ ಜಯಪ್ರಕಾಶ್ ಹಾಗೂ ಜಯಮ್ಮ ಗೋಪಿನಾಯ್ಕ್ ಹೆಸರು ಕೇಳಿ ಬಂದಿತ್ತು. ಕೊನೆ ಕ್ಷಣದವರೆಗೂ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾಗುತ್ತಾರೆ ಎನ್ನಲಾಗಿತ್ತು .

ಆದರೇ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ನವರು ಏನಾದರೂ ಮಾಡಿ ಅಧಿಕಾರ ಹಿಡಿಯುತ್ತಾರೆ ಎಂಬ ಮಾತು ಈಗ ಹುಸಿಯಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ