Breaking News

ಸರ್ ಫ್ಲೀಸ್ ಆಟೋಗ್ರಾಫ್ ಹಾಕಿ – ಮಕ್ಕಳ ಬೇಡಿಕೆಗೆ ಮಣಿದ ಬೊಮ್ಮಾಯಿ

Spread the love

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಕ್ಕಳ ಜೊತೆ ಮಕ್ಕಳಾದ ಪ್ರಸಂಗ ನಡೆಯಿತು. ಮಕ್ಕಳನ್ನ ನಗುಮುಖದಿಂದ ಮಾತನಾಡಿಸಿ ಮಕ್ಕಳ ಬೇಡಿಕೆಯನ್ನು ಮುಖ್ಯಮಂತ್ರಿಗಳು ಈಡೇರಿಸಿದರು. ತಮ್ಮ ಬೇಡಿಕೆ ಈಡೇರಿಸಿದ್ದಕ್ಕೆ ಸಂತೋಷಗೊಂಡ ಮಕ್ಕಳು ತಮ್ಮ ಮುಗ್ಧ, ಮುದ್ದು ಮನಸ್ಸಿನಿಂದ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದರು.

Image

ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ 100ಕ್ಕೂ ಹೆಚ್ಚು ಮಕ್ಕಳು ಆಗಮಿಸಿದ್ದರು. ಸಿಎಂ ಕಾರ್ಯಕ್ರಮಕ್ಕೆ ಅರ್ಧ ಗಂಟೆ ತಡವಾಗಿ ಬಂದರು. ಕಾರ್ಯಕ್ರಮಕ್ಕೆ ಬಂದ ಕೂಡಲೇ ಸಿಎಂ ಬೊಮ್ಮಾಯಿ ಅವರು ಮಕ್ಕಳನ್ನು How are u? ಎಂದು ಕೇಳಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ಕೆ.ಸಿ.ರೆಡ್ಡಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

 

 

 


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ