Breaking News
Home / ಜಿಲ್ಲೆ / ಬೆಳಗಾವಿ / ಕೋವಿಡ್  ನಿಯಂತ್ರಣ ಗೊಳಿಸುವಲ್ಲಿ ಸರ್ಕಾರ  ಸಂಪೂರ್ಣ ವಿಫಲ,ಮೋದಿ  ರಾತ್ರಿ 8 ಗಂಟೆಗೆ ಟಿವಿಲಿ ಬರುತ್ತಾರೆ ಎಂದ್ರೆ ದೇಶಕ್ಕೆ ಏನೇ ಕಾದಿದೆ:ಸತೀಶ್ ಜಾರಕಿಹೊಳಿ

ಕೋವಿಡ್  ನಿಯಂತ್ರಣ ಗೊಳಿಸುವಲ್ಲಿ ಸರ್ಕಾರ  ಸಂಪೂರ್ಣ ವಿಫಲ,ಮೋದಿ  ರಾತ್ರಿ 8 ಗಂಟೆಗೆ ಟಿವಿಲಿ ಬರುತ್ತಾರೆ ಎಂದ್ರೆ ದೇಶಕ್ಕೆ ಏನೇ ಕಾದಿದೆ:ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಪ್ರಧಾನಿ ಮೋದಿ  ರಾತ್ರಿ 8 ಗಂಟೆಗೆ ಟಿವಿಲಿ ಬರುತ್ತಾರೆ ಎಂದ್ರೆ ದೇಶಕ್ಕೆ ಏನೇ ಕಾದಿದೆ ಎಂದೇ ಅರ್ಥ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕುಟುಕಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ 1 ವಾರ ಸಮಯ ಕೊಡಬೇಕಿತ್ತು. ಜನರು ತಮ್ಮ ಊರುಗಳಿಗೆ ಸೇರುತ್ತಿದ್ದರು. ಆ ಬಳಿಕ ಲಾಕ್ ಡೌನ್ ಮಾಡಬೇಕಿತ್ತು. ಆದರೆ ಒಮ್ಮೆಲೆ  ಲಾಕ್ ಡೌನ್ ಮಾಡಿದ್ದರಿಂದ ಜನರು ಸಮಸ್ಯೆ ಅನುಭವಿಸುವಂತಾಗಿಯಿತು ಎಂದರು.

ಕೋವಿಡ್  ನಿಯಂತ್ರಣ ಗೊಳಿಸುವಲ್ಲಿ ಸರ್ಕಾರ  ಸಂಪೂರ್ಣ ವಿಫಲವಾಯಿತು. ಜನರೇ ಸರ್ಕಾರಕ್ಕೆ ಆಕ್ಸಿಜನ್ ಕೊಡುವ ಕೆಲಸವಾಗಬೇಕಿದೆ.

 ಪ್ರತಿಯೊಂದು ಕೇಸ್ ಗಳನ್ನು ಪ್ರತಿ ಜಿಲ್ಲೆಯ ಜಿಲ್ಲಾಸ್ಪತ್ರೆಗಳಿಗೆ ಕಳುಹಿಸುತ್ತಿದ್ದರು. ಇದರಿಂದ ಅಲ್ಲಿ ಬೇಡ್ ಗಳ ಕೊರತೆ ಹೆಚ್ಚಾಗಿ ಸಮಸ್ಯೆ ಅನುಭವಿಸುವಂತಾಯಿತು.

ಪ್ರತಿ  ಕೇಸ್ ಗಳಿಗೆ ಕೊರೊನಾ ಪರೀಕ್ಷೆ ವರದಿ ಬೇಕು ಎಂದು ಕೇಳುತ್ತಿರುವುದರಿಂದ ಜಿಲ್ಲಾಸ್ಪತ್ರೆಯಲ್ಲಿ ಒತ್ತಡ ಹೆಚ್ಚಾಗಿ, ನಿಯಂತ್ರಣ ವಿಫಲವಾಗಿದೆ. ಸಾವಿನ ಸಂಖ್ಯೆಯೂ ಹೆಚ್ಚಾಗಿದ್ದಾವೆ ಎಂದು ಹೇಳಿದರು.


Spread the love

About Laxminews 24x7

Check Also

ತುಳಿತಕ್ಕೆ ಒಳಗಾದವನ್ನು ಒಡೆಯುವ ಕೆಲಸ ಆಗಬಾರದು ಎಂದ ಬಿ.ಕೆ ಹರಿಪ್ರಸಾದ್

Spread the love ಬೆಳಗಾವಿ : ತುಳಿತಕ್ಕೆ ಒಳಗಾದವನ್ನು ಒಡೆಯುವ ಕೆಲಸ ಆಗಬಾರದು ಎಂದು ವಿಧಾನ ಪರಿಷತ್​ ಸದಸ್ಯ ಬಿ.ಕೆ ಹರಿಪ್ರಸಾದ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ