Breaking News

11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

Spread the love

ಬೆಳಗಾವಿ: ಜಿಲ್ಲೆಗೆ 11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ.

ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ 11 ಏತ ನೀರಾವರಿ ಯೋಜನೆ ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ 9.91 ಟಿಎಂಸಿ ನೀರನ್ನು ಹಂಚಿಕೆ‌ ಮಾಡಲು ಸಹಾ  ಅನುಮೋದನೆ ನೀಡಲಾಗಿದೆ.

ಹಾಗೆಯೇ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕುಗಳಲ್ಲಿ ಅನುಷ್ಠಾನಕ್ಕೆ ತರಲಾಗುವ ವಿವಿಧ 7 ನೀರಾವರಿ ಯೋಜನೆ ಗಳಿಗೂ ಸಹಾ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮದ ಅಂದಾಜು ಪರಿಶೀಲನಾ ಸಭೆ ಅನುಮತಿ ನೀಡಿದೆ.


Spread the love

About Laxminews 24x7

Check Also

ಬೆಳಗಾವಿ: ಶಹಾಪುರದ ಸಂಕಟ ವಿಮೋಚನ ಹನುಮಾನ್ ಮಂದಿರದಲ್ಲಿ ಮಾರುತಿ ಜಯಂತಿ ಸಮಾರೋಪ; ಭಕ್ತ ಸಾಗರಕ್ಕೆ ಮಹಾಪ್ರಸಾದ ವಿನಿಯೋಗ!

Spread the loveಬೆಳಗಾವಿ ಶಹಾಪುರದ ಕಚೇರಿ ಗಲ್ಲಿ, ಮಹಾತ್ಮಾ ಫೂಲೆ ರಸ್ತೆಯಲ್ಲಿರುವ ಸಂಕಟ ವಿಮೋಚನ ಹನುಮಾನ ಮಂದಿರದಲ್ಲಿ ಶನಿವಾರ ಸಂಜೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ