Breaking News

ಉಕ್ರೇನ್​​ನಿಂದ ಬಂದ ಮಕ್ಕಳನ್ನ ತಬ್ಬಿ ಕಣ್ಣೀರಿಟ್ಟ ಕುಟುಂಬಸ್ಥರು!

Spread the love

ನವದೆಹಲಿ: ಯುದ್ಧಪೀಡಿತ ಉಕ್ರೇನ್​​ನಿಂದ ಇಂದು ಕೂಡ ನೂರಾರು ಜನರು ತಾಯ್ನಾಡಿಗೆ ವಾಪಸ್​​ ಆಗಿದ್ದಾರೆ. ಅನೇಕ ವಿದ್ಯಾರ್ಥಿಗಳನ್ನ ಹೊತ್ತು ವಿಮಾನವೊಂದು ದೆಹಲಿಯ ಏರ್​ಪೋರ್ಟ್​​ಗೆ ಬರುತ್ತಿದ್ದಂತೆ ಮಕ್ಕಳನ್ನ ತಬ್ಬಿಕೊಂಡು ಪೋಷಕರು ಸಂತೋಷದಿಂದ ಕಣ್ಣೀರು ಹಾಕಿದ್ದಾರೆ. ಕಳೆದ ಏಳು ದಿನಗಳಿಂದ ಉಕ್ರೇನ್​​ನ ವಿವಿಧ ನಗರಗಳ ಮೇಲೆ ರಷ್ಯಾ ದಾಳಿ ನಡೆಸುತ್ತಿದ್ದು, ಪರಿಣಾಮ ಸಾವಿರಾರು ಭಾರತೀಯರು ತೊಂದರೆಗೊಳಗಾಗಿದ್ದಾರೆ. ಅವರನ್ನ ಅಲ್ಲಿಂದ ಕರೆತರುವ ಪ್ರಯತ್ನ ನಡೆಸಿರುತ್ತಿರುವ ಕೇಂದ್ರ ಸರ್ಕಾರ ಆಪರೇಷನ್​ ಗಂಗಾ ಯೋಜನೆ ಹಮ್ಮಿಕೊಂಡಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ