Breaking News

ಸಂತೆಕಟ್ಟೆ ರಸ್ತೆ ಅಪಘಾತಕ್ಕೆ ಎಎಸ್‌ಐ ಹಾಗೂ ಪುತ್ರಿ ಬಲಿ

Spread the love

ಉಡುಪಿ: ಸಂತೆಕಟ್ಟೆ ಎಂಬಲ್ಲಿ ಕೇರಳದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ, ಕರಾವಳಿ ಕಾವಲು ಪಡೆಯ ಎಎಸ್‌ಐ ಗಣೇಶ್ ಪೈ (58)ಹಾಗೂ ಪುತ್ರಿ ಗಾಯತ್ರಿ ಪೈ (27)ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬುಧವಾರ ಮುಂಜಾನೆ ಘಟನೆ ನಡೆದಿದೆ.

 

ಹುಬ್ಬಳ್ಳಿಯಿಂದ ಬಂದ ಪುತ್ರಿಯನ್ನು ಬಸ್ ನಿಲ್ದಾಣದಿಂದ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಕೊಲ್ಲೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದಿತ್ತು. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

‘ರಾಹುಲ್ ಗಾಂಧಿ, ಆತನ ಖಾಂದಾನ್ ಚೋರ್’: ಹರಿಯಾಣದಲ್ಲಿ ಮತಗಳ್ಳತನ ಆರೋಪಕ್ಕೆ ಛಲವಾದಿ ಟೀಕೆ

Spread the loveಚಾಮರಾಜನಗರ: “ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ. ಕಾಂಗ್ರೆಸ್​ನವರು ಮಾತೆತ್ತಿದ್ರೆ ಗ್ಯಾರಂಟಿ ಎಂದು ದಿನ ದೂಡುತ್ತಿದ್ದಾರೆ” ಎಂದು ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ