Breaking News

ಕೇಂದ್ರ ಸರ್ಕಾರದ  ರಾಜ್ಯ ರೈಲ್ವೆ ಸಚಿವ  ಸುರೇಶ್ ಅಂಗಡಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,ಆನ್ ರೋಲ್ ಆಫ್ ರೈಲು ಸೇವೆಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಚಾಲನೆ ನೀಡಿದರು.

Spread the love

ಬೆಂಗಳೂರು: ಬೆಂಗಳೂರಿನ ನೆಲಮಂಗಲ ರೈಲ್ವೇ ನಿಲ್ದಾಣದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ  ನಡುವೆ ಸಂಚರಿಸುವ ರೋಲ್ ಆನ್ ರೋಲ್ ಆಫ್ ರೈಲು ಸೇವೆಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ  ರಾಜ್ಯ ರೈಲ್ವೆ ಸಚಿವ  ಸುರೇಶ್ ಅಂಗಡಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಕಂದಾಯ ಸಚಿವ ಆರ್.ಅಶೋಕ್, ಸಿಎಂ ರಾಜಕೀಯ ಕಾರ್ಯದರ್ಶಿ  ಶಂಕರ್ ಗೌಡ ಪಾಟೀಲ್, ಶಾಸಕ ನಾರಾಯಣಸ್ವಾಮಿ ಇತರರು ಇದ್ದರು.


Spread the love

About Laxminews 24x7

Check Also

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿಯಿಂದ ಜಿಲ್ಲಾಧಿಕಾರಿಗೆ ಮನವಿ

Spread the loveಬೆಳಗಾವಿ : ರಾಜ್ಯದ ವಿವಿಧ ಸರ್ಕಾರಿ, ಅನುದಾನಿತ ಕಾಲೇಜ್‌ಗಳಲ್ಲಿ ನಕಲಿ ಪಿಎಚ್‌ಡಿ ಪದವಿ ಹೊಂದಿರುವವರು ಅತಿಥಿ ಹಾಗೂ ಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ