Breaking News

ರಾಜ್ಯದ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ: ಇನ್ಮುಂದೆ ಪ್ರತಿ ತಿಂಗಳು ಸಿಗಲಿದೆ 2 ಸಾವಿರ ಸಂಕಷ್ಟ ಭತ್ಯೆ

Spread the love

ಬೆಂಗಳೂರು: ರಾಜ್ಯದ ಪೌರ ಕಾರ್ಮಿಕರಿಗೆ ಅವರು ಕ್ಲಿಷ್ಟಕರ ಹಾಗೂ ಅಪಾಯಕರ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು, ಪೌರಕಾರ್ಮಿಕರಿಗೆ ಮಾಸಿಕ ರೂ.2000 ಸಂಕಷ್ಟ ಭತ್ಯೆಯನ್ನು ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

 

ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಕೇಂದ್ರ ಪುರಸ್ಕೃತ ಯೋಜನೆಯಾದ ಸ್ವಚ್ಛಭಾರತ ಮಿಷನ್ 2.0 ಅನ್ನು ಮುಂದಿನ ಐದು ವರ್ಷಗಳ ಅವಧಿಯಲ್ಲಿ 2,245 ಕೋಟಿ ರೂಗಳ ಕೇಂದ್ರ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುವುದು ಎಂದರು.

ಪೌರ ಕಾರ್ಮಿಕರು ಕ್ಲಿಷ್ಟಕರ ಹಾಗೂ ಅಪಾಯಕರ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವುದನ್ನು ಗಮನದಲ್ಲಿಟ್ಟುಕೊಂಡು, ಮೊಟ್ಟ ಮೊದಲ ಬಾರಿಗೆ ಪೌರಕಾರ್ಮಿಕರಿಗೆ ಮಾಸಿಕ 2 ಸಾವಿರ ರೂ ಗಳ ಸಂಕಷ್ಟ ಭತ್ಯೆ ನೀಡಲಾಗುತ್ತದೆ ಎಂಬುದಾಗಿ ಘೋಷಿಸಿದರು


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ