Breaking News

ಮಂತ್ರಾಲಯಕ್ಕೆ ಭೇಟಿ ಕೊಟ್ಟ ಸುದೀಪ್

Spread the love

ರಾಯಚೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಮಂತ್ರಾಲಯಕ್ಕೆ ಭೇಟಿ ಕೊಟ್ಟಿದ್ದಾರೆ.

ರಾಯರ ಪಟ್ಟಾಭಿಷೇಕ ಹಾಗೂ ಜನ್ಮದಿನಾಚರಣೆಯನ್ನ ಗುರುವೈಭವೋತ್ಸವವಾಗಿ ಆಚರಣೆ ಮಾಡಲಾಗುತ್ತೆ. ಈ ಹಿನ್ನೆಲೆ ಇಂದು ರಾಯರ 401ನೇ ಪಟ್ಟಾಭಿಷೇಕವಾಗಿದ್ದು, ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದರು. ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದ ನಂತರ ರಾಯರ ಬೃಂದಾವನದ ದರ್ಶನವನ್ನು ಮೊದಲು ಪಡೆದಿದ್ದಾರೆ. ಬಳಿಕ ಕಿಚ್ಚನಿಗೆ ವೇದಿಕೆ ಕಾರ್ಯಕ್ರಮದಲ್ಲಿ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸನ್ಮಾನ ಮಾಡಿದ್ದಾರೆ. 


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ