Breaking News

ಮಂತ್ರಾಲಯಕ್ಕೆ ಭೇಟಿ ಕೊಟ್ಟ ಸುದೀಪ್

Spread the love

ರಾಯಚೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಮಂತ್ರಾಲಯಕ್ಕೆ ಭೇಟಿ ಕೊಟ್ಟಿದ್ದಾರೆ.

ರಾಯರ ಪಟ್ಟಾಭಿಷೇಕ ಹಾಗೂ ಜನ್ಮದಿನಾಚರಣೆಯನ್ನ ಗುರುವೈಭವೋತ್ಸವವಾಗಿ ಆಚರಣೆ ಮಾಡಲಾಗುತ್ತೆ. ಈ ಹಿನ್ನೆಲೆ ಇಂದು ರಾಯರ 401ನೇ ಪಟ್ಟಾಭಿಷೇಕವಾಗಿದ್ದು, ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದರು. ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದ ನಂತರ ರಾಯರ ಬೃಂದಾವನದ ದರ್ಶನವನ್ನು ಮೊದಲು ಪಡೆದಿದ್ದಾರೆ. ಬಳಿಕ ಕಿಚ್ಚನಿಗೆ ವೇದಿಕೆ ಕಾರ್ಯಕ್ರಮದಲ್ಲಿ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸನ್ಮಾನ ಮಾಡಿದ್ದಾರೆ. 


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ