Breaking News

ಬೊಮ್ಮಾಯಿ ಬಜೆಟ್‌ಗೆ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿ‌ಎಸ್ ನೌಕರರ ಸಂಘದಿಂದ ಖಂಡನೆ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಬಾರಿ ಮಂಡಿಸಿರುವ 2022-23 ರ ಬಜೆಟ್ ವಿರುದ್ಧ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿ‌ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಖಂಡಿಸಿದ್ದಾರೆ.

ರಾಜಸ್ಥಾನ ಸರ್ಕಾರ ತನ್ನ ಈ ಬಾರಿಯ ಬಜೆಟ್‌ನಲ್ಲಿ NPS ರದ್ದುಗೊಳಿಸಿರುವ ಮಾದರಿಯಲ್ಲಿ ಷೇರು ಮಾರುಕಟ್ಟೆ ಆಧಾರಿತ ನೂತನ ಪಿಂಚಣಿ ಯೋಜನೆ ( NPS ) ಯನ್ನು ನಮ್ಮ ಕರ್ನಾಟಕ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ರದ್ದುಗೊಳಿಸುವ ಭರವಸೆಯನ್ನು ಸಂಘ ಹೊಂದಿತ್ತು

ಆದರೆ ಈ ಬಾರಿಯ ಬಜೆಟ್ 250,000 ಸರ್ಕಾರಿ ಹಾಗೂ ಬೋರ್ಡ್ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 3 ಲಕ್ಷಕ್ಕೂ ಅಧಿಕ NPS ನೌಕರರನ್ನು ನಮ್ಮ ಸರ್ಕಾರ ಬಜೆಟ್‌ನಲ್ಲಿ ನಿರಾಸೆಗೊಳಿಸಿದೆ . ಹೀಗಾಗಿ ಈ ಬಜೆಟ್ ಅನ್ನು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ತೀವ್ರವಾಗಿ ವಿರೋಧಿಸಿ ಅತಿ ಶೀಘ್ರದಲ್ಲಿ ಸರ್ಕಾರದ ಈ ವಿರೋಧ ನೀತಿಯ ಹೋರಾಟಕ್ಕೆ ಧುಮುಕಲಿದೆ


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ