Breaking News

ಕಾಂಗ್ರೆಸ್ 60 ವರ್ಷದಲ್ಲಿ ಏನೂ ಮಾಡಿಲ್ಲ:ಗೋವಿಂದ ಕಾರಜೋಳ

Spread the love

ಮೇಕೆದಾಟು ವಿಚಾರದಲ್ಲಿ ಕೈ ನಾಯಕರ ಹೇಳಿಕೆ ವಿಚಾರಕ್ಕೆ ಯಾದಗಿರಿಯ ನಾರಾಯಣಪುರದಲ್ಲಿ ಸಚಿವ ಗೋವಿಂದ ಕಾರಜೋಳ ಖಾರವಾಗಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಕಾಂಗ್ರೆಸ್ 60 ವರ್ಷದಲ್ಲಿ ಏನೂ ಮಾಡಿಲ್ಲ. ನಾವು ಮೊದಲು 1 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ. ಕೇಂದ್ರ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಮೇಕೆದಾಟು ಯೋಜನೆಯನ್ನು ಖಂಡಿತವಾಗಿ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ