Breaking News

ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.

Spread the love

ಬೆಳಗಾವಿ: ಸಾಮಾನ್ಯವಾಗಿ ಪೊಲೀಸರು ಎಂದರೇ ಬೈಯುವರೇ ಹೆಚ್ಚು, ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಪೋಲಿಸರು ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡಿದ್ದಾರೆ.

ಸಂಕೇಶ್ವರ-ವಿಜಯಪುರ ರಾಜ್ಯ ಹೆದ್ದಾರಿಯ ಕರಿ ಮಸೂತಿ ಸಮೀಪದಲ್ಲಿ ಕಾರು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅಂಬುಲೆನ್ಸ್ ಬಾರದ ಕಾರಣ ಗಸ್ತು ತಿರುಗುತ್ತಿದ್ದ ಪೊಲೀಸರು ತಾವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ ಮೆರೆದಿದ್ದಾರೆ.

ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.


Spread the love

About Laxminews 24x7

Check Also

ಸೂರ್ಯನಿಗೂ ಚಂದ್ರನಿಗೂ ಮತ್ತು ಅಮಾವಾಸ್ಯೆ – ಹುಣ್ಣಿಮೆಗೂ ವ್ಯತ್ಯಾಸ ತಿಳಿದು ಮಾತನಾಡಲಿ: ತೇಜಸ್ವಿ ಸೂರ್ಯ

Spread the loveಬೆಂಗಳೂರು: “ಸೂರ್ಯನಿಗೂ ಚಂದ್ರನಿಗೂ, ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ತಿಳಿದುಕೊಂಡು ಸಿಎಂ ಮುಂದೆ ಆ ಥರ ಹೇಳಿಕೆ ಕೊಡಲಿ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ