Breaking News

ಗಾಂಧಿನಗರದ ಹೋಟೆಲ್​ನಲ್ಲಿ ಬೆಂಕಿ ಅವಘಡ

Spread the love

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಗಾಂಧಿನಗರದ ಸುಖಸಾಗರ್ ಹೋಟೆಲ್​ನ ಐದು ಮತ್ತು ಆರನೇ ಮಹಡಿಯಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಧಗಧಗಿಸಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

 

ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹಾಗೂ ಉಪ್ಪಾರಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ