Breaking News

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭ

Spread the love

ಮತ ಎಣಿಕೆ ಆರಂಭ

  • ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭ
  • ಮೊದಲು ಅಂಚೆ ಮತಗಳನ್ನು ಎಣಿಕೆ ಮಾಡುತ್ತಿರುವ ಸಿಬ್ಬಂದಿ
  • ಉತ್ತರ ಪ್ರದೇಶದ 75 ಕೇಂದ್ರಗಳಲ್ಲಿ ಎಣಿಕೆ ಪ್ರಕ್ರಿಯೆ ಶುರು

07:46 March 10

ಉತ್ತರಾಖಂಡ್‌ನಲ್ಲಿ ಕಾಂಗ್ರೆಸ್‌ ಗೆಲುವು ಖಚಿತ – ರಾವತ್‌

  • ಉತ್ತರಾಖಂಡ್‌ನಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುತ್ತೆ
  • 2-3 ಗಂಟೆಯಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ
  • ಉತ್ತರಾಖಂಡ್‌ ಜನರ ಮೇಲೆ ನನಗೆ ನಂಬಿಕೆ ಇದೆ
  • ಕಾಂಗ್ರೆಸ್‌ 48 ಸ್ಥಾನ ಪಡೆಯುವುದು ಖಚಿತ
  • ಉತ್ತರಾಖಂಡ್‌ ಮಾಜಿ ಸಿಎಂ ಹರೀಶ್‌ ರಾವತ್‌ ವಿಶ್ವಾಸ

07:40 March 10

ಎಎಪಿ ಸಿಎಂ ಅಭ್ಯರ್ಥಿ ಟೆಂಪಲ್‌ ರನ್‌

ಪಂಜಾಬ್‌ ವಿಧಾನಸಭೆ ಚುನಾವಣೆ ಫಲಿತಾಂಶ

  • ಪಂಜಾಬ್‌ ಎಎಪಿ ಸಿಎಂ ಅಭ್ಯರ್ಥಿ ಟೆಂಪಲ್‌ ರನ್‌
  • ಆಪ್‌ ಸಿಎಂ ಅಭ್ಯರ್ಥಿ ಭಗವಂತ್‌ ಮಾನ್‌ ಗುರುದ್ವಾರಗೆ ಭೇಟಿ
  • ಸಂಗ್ರೂರ್‌ನಲ್ಲಿರುವ ಗುರುದ್ವಾರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಕೆ
  • ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ನಡೆದಿದ್ದ ಮತದಾನ

07:28 March 10

ಗೋವಾದಲ್ಲಿ ಯಾರಿಗೆ ಮ್ಯಾಜಿಕ್‌ ನಂಬರ್‌ 21?

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತಎಣಿಕೆ

  • ಮಣಿಪುರದಲ್ಲಿ ಶೇ.71ರಷ್ಟು ಮತದಾನ ನಡೆದಿತ್ತು
  • ಗೋವಾದಲ್ಲೂ ಶೇಕಡಾ 79.61ರಷ್ಟು ಮತದಾನ
  • ಗೋವಾದ 40 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ
  • ಸರ್ಕಾರದ ಚುಕ್ಕಾಣಿ ಹಿಡಿಯಲು 21 ಮ್ಯಾಜಿಕ್‌ ನಂಬರ್‌

07:12 March 10

ಮತ ಎಣಿಕೆ ಕೇಂದ್ರಗಳಿಗೆ ಅಧಿಕಾರಿಗಳ ಆಗಮನ

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತಎಣಿಕೆ

  • ಮತ ಎಣಿಕೆ ಕೇಂದ್ರಗಳಿಗೆ ಅಧಿಕಾರಿಗಳ ಆಗಮನ
  • ಕೆಲವೇ ನಿಮಿಷಗಳಲ್ಲಿ ಮತ ಎಣಿಕೆ ಆರಂಭ
  • ಸ್ಟ್ರಾಂಗ್‌ ರೂಮ್‌ಗಳ ಬಳಿ ಬಿಗಿ ಭದ್ರತೆ

07:08 March 10

06:42 March 10

ಯಾರಿಗೆ ಗೆಲುವು..? ಯಾರಾಗ್ತಾರೆ ಕಿಂಗ್‌ ಮೇಕರ್‌..

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ

  • ಮಧ್ಯಾಹ್ನದ ವೇಳೆಗೆ ಪಂಚ ರಾಜ್ಯಗಳ ಚುನಾವಣೆಯ ಸ್ಪಷ್ಟ ಫಲಿತಾಂಶ ನಿರೀಕ್ಷೆ
  • ಒಟ್ಟು 7 ಹಂತಗಳಲ್ಲಿ ನಡೆದಿದ್ದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ
  • ಮತ ಎಣಿಕೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವ ಅಧಿಕಾರಿಗಳು
  • ಉತ್ತರ ಪ್ರದೇಶ, ಪಂಜಾಬ್‌, ಮಣಿಪುರ್‌, ಗೋವಾ, ಉತ್ತರಾಖಂಡ್‌ ವಿಧಾನಸಭೆ ಚುನಾವಣೆ

Spread the love

About Laxminews 24x7

Check Also

ಕನ್ನಡಪರ ಹೋರಾಟಗಾರರು ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

Spread the loveಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಸಚಿವ ಸತೀಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ