Breaking News

ದಾಂಡೇಲಿಯಲ್ಲಿ ಮೊಸಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ದಾಂಡೇಲಿ ನಾಗರೀಕರಲ್ಲಿ ಭಯದ ವಾತಾವರಣ

Spread the love

ದಾಂಡೇಲಿಯಲ್ಲಿ ಮೊಸಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ದಾಂಡೇಲಿ ನಾಗರೀಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಹೌದು ಕಾಳಿನದಿಯಿಂದ ದೇಶಪಾಂಡೆ ನಗರದಲ್ಲಿ ಮೊಸಳೆ ರಸ್ತೆಯಲ್ಲಿ ಪತ್ತೆಯಾಗಿದ್ದು ಇದರ ಮಾಹಿತಿ ಅರಣ್ಯ ಇಲಾಖೆ ಮತ್ತು ಪೆÇೀಲಿಸ್ ಇಲಾಖೆ ನೀಡಿದ ತಕ್ಷಣ ಸ್ಥಳೀಯ ನಾಗರೀಕರ ಸಹಾಯದಿಂದ ಮೊಸಳೆಯನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬೀಡಲಾಗುವ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ