Breaking News

ದಾಂಡೇಲಿಯಲ್ಲಿ ಮೊಸಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ದಾಂಡೇಲಿ ನಾಗರೀಕರಲ್ಲಿ ಭಯದ ವಾತಾವರಣ

Spread the love

ದಾಂಡೇಲಿಯಲ್ಲಿ ಮೊಸಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ದಾಂಡೇಲಿ ನಾಗರೀಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಹೌದು ಕಾಳಿನದಿಯಿಂದ ದೇಶಪಾಂಡೆ ನಗರದಲ್ಲಿ ಮೊಸಳೆ ರಸ್ತೆಯಲ್ಲಿ ಪತ್ತೆಯಾಗಿದ್ದು ಇದರ ಮಾಹಿತಿ ಅರಣ್ಯ ಇಲಾಖೆ ಮತ್ತು ಪೆÇೀಲಿಸ್ ಇಲಾಖೆ ನೀಡಿದ ತಕ್ಷಣ ಸ್ಥಳೀಯ ನಾಗರೀಕರ ಸಹಾಯದಿಂದ ಮೊಸಳೆಯನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬೀಡಲಾಗುವ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ