Breaking News

ಖಾನಾಪೂರ ತಾಲೂಕಿನ ಕಣಕುಂಬಿಯಲ್ಲಿ ಮಳೆರಾಯನ ದರ್ಶನ

Spread the love

ಖಾನಾಪೂರ ತಾಲೂಕಿನ ಕಣಕುಂಬಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ನಿರಂತರ ಮಳೆಯಿಂದಾಗಿ ಜನರು ನಿಟ್ಟುಸಿರು ಬಿಟ್ಟರು.

ಹೌದು ಇತ್ತೀಚೆಗೆ ಬಿಸಿಲಿನ ತಾಪ ಹೆಚ್ಚುಗಿಯೇ ಇದ್ದು, ಖಾನಾಪೂರ ತಾಲೂಕಿನ ಕಣಕುಂಬಿಯಲ್ಲಿ ಮಳೆರಾಯನೂ ಅರ್ಧ ಗಂಟೆಗೂ ಹೆಚ್ಚು ಸಮಯ ತನ್ನ ಆರ್ಭಟವನ್ನು ಮಾಡಿದ್ದಾನೆ ಬಿಸಿಲಿನ ತಾಪ ಒಂದು ಕಡೆ ಹೆಚ್ಚಿನ ಪ್ರಮಾಣದಲ್ಲಿ ಇದ್ದರೂ ಕೂಡಾ ಮಳೆಯಿಂದ ಈ ಭಾಗದಲ್ಲಿ ತಂಪು ತಂಪು ಕೂಲ್ ಕೂಲ್ ಆಗಿದೆ.


Spread the love

About Laxminews 24x7

Check Also

ಬಿಹಾರ ಫಲಿತಾಂಶ ಬಳಿಕ ಸಂಪುಟ ಪುನಾರಚನೆ?

Spread the love ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪುಟ ಪುನಾರಚನೆಯ ಸುಳಿವು ನೀಡಿದ್ದಾರೆ. ಈ ನಿಟ್ಟಿ‌ನಲ್ಲಿ ಚರ್ಚೆ ನಡೆಸಲು ನ.15ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ