Breaking News

ಭಂಡಾರದಲ್ಲಿ ಮಿಂದ ದ್ಯೇದ್ದ ಅರಣ್ಯ ಸಿದ್ದೇಶ್ವರನ ಭಕ್ತರು

Spread the love

ರಾಯಬಾಗ ತಾಲೂಕೀನ ಅತಿದೊಡ್ಡ ಹಾಗೂ 5 ದಿನ ನಡೆಯುವ ಯಲ್ಪಾರಟ್ಟಿ ಅರಣ್ಯ ಸಿದ್ದೇಶ್ವರ ಜಾತ್ರೆ ಗುರುವಾರ ಸಂಪನ್ನಗೊಂಡಿತು.

ರಾಯಬಾಗ ತಾಲೂಕಿನ ಅತಿದೊಡ್ಡ ಹಾಗೂ 5 ದಿನ ನಡೆಯುವ ಈ ಜಾತ್ರೆ ಇದೆ ರವಿವಾರ ಕರಿಕಟ್ಟುವ ಮೂಲಕ ಭಕ್ತರು ದಿಡನಮಸ್ಕಾರ ಹಾಕುವುದರೊಂದಿಗೆ ಜಾತ್ರೆ ಪ್ರಾರಂಭವಾಗಿ ಬುಧುವಾರ ನೈವೇದ್ಯ ಜರುಗಿತು ಜಾತ್ರೆಯಲ್ಲಿ ಮಹತ್ವದ ಘಟ್ಟ ಗುರುವಾರ ನಿವಾಳಿಕೆ ಜರುಗಿತು. ನಿವಾಳಿಕೆ ಎಂದರೆ ರವಿವಾರದಿಂದ ಐದು ದಿನಗಳ ಕಾಲ ಅರ್ಚಕರು ನೀರು ಕುಡಿಯದೆ ಉಪವಾಸ ಕೈಗೊಂಡು ಜಾತ್ರೆಯ ಕೊನೆಯ ದಿನವಾದ ಗುರುವಾರ ಅರ್ಚಕರಿಗೆ ಉಪವಾಸ ಸಂಪನ್ನ ಮಾಡುವ ಮೂಲಕ ನಿವಾಳಿಕೆ ಜರುಗಿತು ಜಾತ್ರೆ ಸಂಪನ್ನಗೊಂಡಿತು.

ಸಾಗರೋಪಾದಿಯಲ್ಲಿ ಭಕ್ತರು ಭಂಡಾರದಲ್ಲಿ ಮುಳುಗಿ ಅರಣ್ಯ ಸಿದ್ದೇಶ್ವರಗೆ ಚಾಂಗ್ ಬೋಲೋ ಎನ್ನುವುದು ಕೇಳಿಬಂತು.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ