Breaking News

ಚಿರತೆಯನ್ನ ಬೇಟೆಯಾಡಿ ಮಾಂಸ ತಿಂದು ಪಿಕ್ನಿಕ್​ ಮಾಡಿದ ಕಿರಾತಕರು ನೇಪಾಳಕ್ಕೆ ಚರ್ಮ ಮಾರಲು ಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ..

Spread the love

ಸಿಲಿಗುರಿ, (ಪಶ್ಚಿಮ ಬಂಗಾಳ) : ಚಿರತೆಯನ್ನು ಬೇಟೆಯಾಡಿ ಅದನ್ನು ಕೊಂದು ಬಳಿಕ ಅದರ ಮಾಂಸವನ್ನು ಕಿರಾತಕರು ತಿಂದಿದ್ದಾರೆ.

ಬಳಿಕ ಚಿರತೆ ಮಾಂಸದೊಂದಿಗೆ ಪಿಕ್ನಿಕ್ ಮಾಡಿದ್ದಾರೆ. ಆಮೇಲೆ ಚಿರತೆ ಉಗುರುಗಳು ಮತ್ತು ಚರ್ಮ ಮಾರಾಟ ಮಾಡಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಸಿಲಿಗುರಿಯಲ್ಲಿ ನಡೆದಿದೆ.

ಚಿರತೆಯನ್ನ ಬೇಟೆಯಾಡಿ ಮಾಂಸ ತಿಂದು ಪಿಕ್ನಿಕ್..

ಏನಿದು ಘಟನೆ : ಇತ್ತೀಚೆಗೆ ಚಿರತೆಯೊಂದು ಸತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಷಯ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ, ಸಶಸ್ತ್ರ ಗಡಿ ಪಡೆಗಳ ಗುಪ್ತಚರ ಇಲಾಖೆ ಮತ್ತು ಬಂದರು ಕಚೇರಿಯ ಗಮನಕ್ಕೆ ಬಂದಿತು. ಚಿತ್ರಗಳು ಕೈಗೆ ಬಂದ ತಕ್ಷಣ ಅವರು ತನಿಖೆಗೆ ಧಾವಿಸಿದರು. 15 ದಿನಗಳ ಸತತ ತನಿಖೆಯ ಬಳಿಕ ಕೊನೆಗೂ ಆರೋಪಿಗಳು ಪತ್ತೆಯಾಗಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ