Breaking News

ಬೆಂಗಳೂರಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಿಬಿಎಂಪಿ ಹೊಸ ಪ್ಲಾನ್

Spread the love

ಬೆಂಗಳೂರು : ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಕಾರಣ ಈಗ ಸರ್ಕಾರವೇ ಮುಂದೆ ಬಂದು ಮಾರ್ಗೋಪಾಯಗಳನ್ನು ಕಂಡು ಹಿಡಿಯುತ್ತಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ ಈಗ ಕರೋನಾ ಚಿಕಿತ್ಸೆ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಈ ಕೇಂದ್ರದಲ್ಲಿ ಮಕ್ಕಳು ಹಾಗೂ ಅಗತ್ಯವುಳ್ಳವರಿಗೆ ತುರ್ತು ಚಿಕಿತ್ಸೆ ನೀಡಲು ಇದನ್ನು ಬಳಸಲಾಗುತ್ತಿದೆ ಮತ್ತು ಚಿಕಿತ್ಸೆ ನೀಡುವ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ವಿಶೇಷ ಒತ್ತು ನೀಡಿ ಅವರ ಆರೋಗ್ಯವನ್ನು ಕೂಡ ಕಾಪಾಡುವ ವ್ಯವಸ್ಥೆ ಮಾಡಲಾಗಿದೆ.

ಇದೇ ರೀತಿ ಬಿಬಿಎಂಪಿ ಇನ್ನೂ ಹಲವು ಕ್ರೀಡಾಂಗಣಗಳನ್ನು ಆಸ್ಪತ್ರೆಗಳಾಗಿ ಮಾರ್ಪಡಿಸಲು ಮುಂದಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ