Breaking News

ಹೈದರಾಬಾದ್-ಕರ್ನಾಟಕಕ್ಕೆ 5,000 ಶಾಲಾ ಶಿಕ್ಷಕರ ನೇಮಕಾತಿ ಪ್ರಕಟ !

Spread the love

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರವಾಗಿ 15,000 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

 

ನಿರುದ್ಯೋಗಿಗಳಿಗೆ ಶಿಕ್ಷಣ ಇಲಾಖೆಯಿಂದ ಬಂಪರ್ ಗಿಫ್ಟ್ ಇದಾಗಿದೆ. ಶಿಕ್ಷಣ ಗುಣಮಟ್ಟ ಉತ್ತಮ ಗೊಳಿಸಲು ಶಿಕ್ಷಣ ಇಲಾಖೆ ಪ್ರಯತ್ನ ನಡೆಸಿದೆ. ಗುಣಮಟ್ಟ ಹೆಚ್ಚಿಸಲು ಶಿಕ್ಷಕರ ನೇಮಕಕ್ಕೆ ಇಲಾಖೆಯು ಮುಂದಾಗಿದೆ.

ಅದರ ಅಂಗವಾಗಿ ಹೈದರಾಬಾದ್-ಕರ್ನಾಟಕಕ್ಕೆ ಐದು ಸಾವಿರ ಹುದ್ದೆಗಳು ಮೀಸಲು ಇಡಲಾಗಿದೆ. ಉಳಿದ ಕಡೆಗಳಿಗೆ 10 ಸಾವಿರ ಶಿಕ್ಷಕರ ನೇಮಕವಾಗಲಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ