Breaking News

‘ದಿ ಕಾಶ್ಮೀರ್ ಫೈಲ್ಸ್’ ಬೆನ್ನಲ್ಲೇ ‘ಗುಜರಾತ್ ಫೈಲ್ಸ್’ ಚಿತ್ರಕ್ಕೆ ತಯಾರಿ, ಮೋದಿಗೆ ಸವಾಲೊಡ್ಡಿದ ನಿರ್ದೇಶಕ

Spread the love

ದಿ ಕಾಶ್ಮೀರ್ ಫುಲ್ಸ್’ ಸಿನಿಮಾ ರಿಲೀಸ್ ಆದಾಗಿನಿಂದಲೂ ಚಿತ್ರದ ಬಗ್ಗೆ ಒಂದಲ್ಲ ಒಂದು ರೀತಿಯಲ್ಲಿ ಚರ್ಚೆ ಆಗುತ್ತಲೇ ಇದೆ. ಒಂದು ಕೋಮಿನ ಜನರನ್ನು ಪ್ರಮುಖರನ್ನಾಗಿಸಿ ಈ ಚಿತ್ರ ತೆರೆಗೆ ತರಲಾಗಿದೆ ಎಂಬ ವಾದ ಕೂಡ ಎದ್ದಿದೆ.

ಮತ್ತೊಂದು ಕಡೆ ಚಿತ್ರದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

ಹಲವು ಕಡೆಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ನೀಡಲಾಗಿದ್ದು, ಚಿತ್ರವನ್ನು ಎಲ್ಲರೂ ನೋಡಬೇಕು ಎಂದು ರಾಜಕೀಯ ಮುಖಂಡರು ಹೇಳುತ್ತಿದ್ದಾರೆ.

ಇದರ ನಡುವೆ ಹಲವು ರಾಜಕೀಯ ಗಣ್ಯರು ಈ ಸಿನಿಮಾ ನೋಡಿ ಪ್ರಶಂಸೆ ವ್ಯಕ್ತ ಪಡಿಸುತ್ತಿದ್ದಾರೆ. ಇಂತಹ ಸಿನಿಮಾಗಳನ್ನು ಜನ ನೋಡಿ ಹಿಂದಿನ ಚರಿತ್ರೆಯನ್ನು ತಿಳಿದುಕೊಳ್ಳಬೇಕು ಎಂದಿದ್ದಾರೆ. ಸ್ವತಃ ಪಿ.ಎಂ ನರೇಂದ್ರ ಮೋದಿ ಕೂಡ ಈ ಚಿತ್ರಕ್ಕೆ ಬೆಂಬಲ ನೀಡಿದ್ದಾರೆ. ಈ ಸಿನಿಮಾಗೆ ಸಿಕ್ತಿರೋ ರೆಸ್ಪಾನ್ಸ್ ಬೆನ್ನಲ್ಲೇ ಇದೀಗ ಮತ್ತೊಂದು ಸಿನಿಮಾ ಮಾಡಲು ಬಾಲಿವುಡ್ ನಿರ್ದೇಶಕರು ಮುಂದೆ ಬಂದಿದ್ದಾರೆ.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ