Breaking News

ಕದ್ರಿ ದೇವಳದ ಹುಂಡಿ ಹಣವನ್ನೇ ನುಂಗಿದ ಮಹಿಳಾ ಟ್ರಸ್ಟಿ!

Spread the love

ಮಂಗಳೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದವರು, ಅಲ್ಲಿನ ಅಭಿವೃದ್ಧಿ ವಿಚಾರ ನೋಡುವುದು, ಹಿತ ಕಾಪಾಡುವ ಕೆಲಸ ಮಾಡಬೇಕು.
ರಾಜ್ಯದಲ್ಲೇ ಬಹುತೇಕ ಆಸ್ತಿಕರು ಭೇಟಿ ನೀಡುವ ತಾಣ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ. ಇಲ್ಲಿನ ಮಹಿಳಾ ಟ್ರಸ್ಟಿಯೋರ್ವರು ಹುಂಡಿಯ ಹಣವನ್ನೇ ನುಂಗಿ ಹಾಕಿರುವುದು ಈಗ ಬಯಲಾಗಿದೆ.

ಫೆಬ್ರವರಿಯಲ್ಲಿ ನಡೆದಿರುವ ಈ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈಗ ವಿಚಾರ ಹಲವು ತಿರುವು ಪಡೆದುಕೊಂಡಿದೆ.
ಸ್ಥಳೀಯರು ಹಾಗೂ ದೇಗುಲದ ಭಕ್ತರು ಈ ಪ್ರಕರಣದ ಕುರಿತು ಮೈಸೂರಿನ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ, ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರು, ಮಂಗಳೂರು ಪೊಲೀಸ್‌ ಆಯುಕ್ತರಿಗೂ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ