ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿಯಾದರು. ಈ ವೇಳೆ ಜೇಮ್ಸ್ ಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ, ನಿರ್ಮಾಪಕ ಶ್ರೀಕಾಂತ್ ಕೂಡ ಹಾಜರಿದ್ದರು.

Spread the loveಗಂಗಾವತಿ: ರಾಮಾಯಣದಂತ ಪೌರಾಣಿಕ ಹಿನ್ನೆಲೆ, ವಿಜಯನಗರದ ಐತಿಹಾಸಿಕ ಹಿನ್ನೆಲೆಯ ನಂಟು ಹೊಂದಿರುವ ಗಂಗಾವತಿಯಂಥ ಕ್ಷೇತ್ರಕ್ಕೆ ಪೊಲೀಸ್ ಮತ್ತು ಅಬಕಾರಿ …