ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿಗಳ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ.

Spread the love

ಬೆಳಗಾವಿ- ಬೆಳಗಾವಿಯಲ್ಲಿ ಜೈ ಕಿಸಾನ್ ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿಗಳು ಇಂದು ಡಿಸಿ ಕಚೇರಿ ಎದುರು ಅರಬೆತ್ತಲೆಯಾಗಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಜೈ ಕಿಸಾನ್ ಮಾರುಕಟ್ಟೆ ಅನಧಿಕೃತ ವಾಗಿದೆ ಈ ಮಾರುಕಟ್ಟೆಯಿಂದಾಗಿ ಎಪಿಎಂಸಿ ಯಾರ್ಡ್ ನಲ್ಲಿದ್ದ ತರಕಾರಿ ಮಾರುಕಟ್ಟೆ ಸಂಪೂರ್ಣವಾಗಿ ಸ್ಣಗಿತವಾಗಿದೆ.ಲಕ್ಷಗಟ್ಟಲೆ ಹಣ ಪಾವತಿ ಮಾಡಿ ಎಪಿಎಂಸಿ ಯಾರ್ಡ್ ನಲ್ಲಿ ಮಳಿಗೆ ಪಡೆದಿದ್ದೆವು ಆದ್ರೆ ಖಾಸಗಿ ತರಕಾರಿ ಮಾರುಕಟ್ಟೆಯಿಂದ ಎಪಿಎಂಸಿ ತರಕಾರಿ ಮಾರುಕಟ್ಟೆ ವಹಿವಾಟು ಸ್ಥಗಿತಗೊಂಡಿದ್ದು, ಖಾಸಗಿ ತರಕಾರಿ ಮಾರುಕಟ್ಟೆ ಬಂದ್ ಮಾಡಿ ಇಲ್ಲವಾದರೆ ನಮಗೆ ದಯಾಮರಣಕ್ಕೆ ಅನುಮತಿ ಕೊಡಿ ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಎದುರು ತಮ್ಮ ಅಳಲು ತೋಡಿಕೊಂಡಿದ್ದಾರೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ