Breaking News

40 ಕ್ಕೂ ಹೆಚ್ಚು ಕೃಷಿ ಸಾಧನಗಳ ಆವಿಷ್ಕಾರ: ಧಾರವಾಡದ ರೈತ ಅಬ್ದುಲ್‌ ಖಾದರ್‌ ನಡಕಟ್ಟಿನ್‌ಗೆ ‘ಪದ್ಮಶ್ರಿ’

Spread the love

ನವದೆಹಲಿ: ಧಾರವಾಡದ ಕೃಷಿ ಸಂಶೋಧಕ ಅಬ್ದುಲ್ ಖಾದರ್ ನಡಕಟ್ಟಿನ್ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು.

ಭಾರತದಾದ್ಯಂತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಹಾಯ ಮಾಡುವ 40 ಕ್ಕೂ ಹೆಚ್ಚು ಆವಿಷ್ಕಾರಗಳಿಗೆ ಅವರು ಈ ವಿಶೇಷ ಮನ್ನಣೆ ಪಡೆದಿದ್ದಾರೆ.

ನಾನೊಬ್ಬ ಸಾಮಾನ್ಯ ರೈತ. ಆದರೆ, ಕಳೆದ 35 ವರ್ಷಗಳಲ್ಲಿ ಕೃಷಿಯಲ್ಲಿ ಬಳಸುವ ಯಂತ್ರಗಳ ಕುರಿತು ನಾನು ನಡೆಸಿದ ಸಂಶೋಧನೆಗೆ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ’ ಎಂದು ಪದ್ಮಶ್ರೀ ಪುರಸ್ಕೃತ ಅಬ್ದುಲ್ ಖಾದರ್ ನಡಕಟ್ಟಿನ ಹೇಳಿದರು.

‘ನಾನು ಇದನ್ನು ದೇಶದ ಎಲ್ಲಾ ರೈತರಿಗೆ ಅರ್ಪಿಸಲು ಬಯಸುತ್ತೇನೆ’ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ