Breaking News

ಐಎಂಎ ಬಹುಕೋಟಿ ವಂಚನೆ ಪ್ರಕರಣ; ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಶುರು

Spread the love

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಐಎಂಎ ಕಂಪನಿಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಕ್ಷಮ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಚಿನ್ನಾಭರಣ ಹಿಂಪಡೆಯುವ ಮುನ್ನ ಸಾಲ ಪಾವತಿಸತಕ್ಕದ್ದು. ಬಾಕಿ ಹಣ ಪಾವತಿಗೆ ಏಪ್ರಿಲ್ 5ರ ಸಂಜೆ 5ರವರೆಗೂ ಅವಕಾಶ ನೀಡಲಾಗುತ್ತೆ. imaclaims.karnataka.gov.inನಲ್ಲಿ ಬಾಕಿ ಹಣ ತಿಳಿಯತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. NEFT/RTGS ಮೂಲಕ ಸಕ್ಷಮ ಪ್ರಾಧಿಕಾರದ ಖಾತೆಗೆ ಬಾಕಿ ಮೊತ್ತ ಸಲ್ಲಿಸಲು ಅವಕಾಶ ನೀಡಲಾಗಿದೆ. ಹಣ ಪಾವತಿಸಿದ UTR ಸಂಖ್ಯೆಯನ್ನು ಮೇಲೆ imaclaims.karnataka.gov.in ವೆಬ್ಸೈಟ್ನಲ್ಲಿ ಸಲ್ಲಿತಕ್ಕದ್ದು. ಚಿನ್ನಾಭರಣ ಹಿಂಪಡೆಯುವ ದಿನ SMS ಮೂಲಕ ಬರುತ್ತೆ. ದಿನಾಂಕ, ಸಮಯ ಎಸ್ಎಂಎಸ್ ಮೂಲಕ ಬರಲಿದೆ. ಹಂತಹಂತವಾಗಿ ಠೇವಣಿದಾರರ ಚಿನ್ನಾಭರಣ ವಾಪಸಾತಿ ಎಂದು ತಿಳಿಸಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ