Breaking News

ಹಲಾಲ್‌ ದಂಗಲ್‌ : ಸಸ್ಯಹಾರಿಗಳಿಗೆ ಯಾಕೆ ಬೇಕು ಮಾಂಸದ ‘ಉಸಾಬರಿ’?

Spread the love

ರಾಜ್ಯದಲ್ಲಿ ಹಲಾಲ್‌ ದಂಗಲ್‌ ಜೋರಾಗಿ ಬೀಸುತ್ತಿದೆ, ಈ ನಡುವೆ ಮಾಂಸವನ್ನೇ ತಿನ್ನದ ಸ್ವಾಮೀಜಿಗಳು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಮಾಂಸಹಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾದ ವೇಳೆಯಲ್ಲಿ ಮೊಟ್ಟೆ ನೀಡದಂತೆ ರಾಜ್ಯ ಸರ್ಕಾರದ ವಿರುದ್ದ ತೀವ್ರ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿ ಮೊಟ್ಟೆ ಮಾಂಸಹಾರ ಎನ್ನುವಂತೆ ಬಿಂಬಿಸಿದರು.

ಅಂದು ಮೊಟ್ಟೆ ಬೇಡ ಅಂತ ಹೇಳಿದವರು ಇಂದು ಇಂತದೇ ಮಾಂಸ ತಿನ್ನಿ ಅಂತ ಹೇಳುತ್ತಿರುವುದು ಯಾಕೆ ಅನ್ನೋ ಮಾತು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಲಾಗುತ್ತಿದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ