Breaking News

ನಿರುದ್ಯೋಗ ದಿಂದಾಗಿ ಆತ್ಮ ಹತ್ಯೆ ಮಾಡಿಕೊಂಡ ಜನ ನಮ್ಮ ಕರ್ನಾಟಕದವರೇ ಹೆಚ್ಚು……!

Spread the love

ಹೊಸದಿಲ್ಲಿ:  ದೇಶದಲ್ಲಿ ನಿರುದ್ಯೋಗದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಸಂಖ್ಯೆಯೂ  ಹೆಚ್ಚುಚಾಗುತ್ತಿದ್ದು, ಕಳೆದ ವರ್ಷದ ನಿರುದ್ಯೋಗದಿಂದ 2,851 ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ.

2019ರಲ್ಲಿ ದೇಶದಾದ್ಯಂತ 1,39,123 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 3.4ರಷ್ಟು ಅಧಿಕ. 2018ರಲ್ಲಿ ಒಟ್ಟು 1,34,516 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. 2017ರಲ್ಲಿ ನಿರುದ್ಯೋಗ ಕಾರಣದಿಂದ 2,741 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಒಟ್ಟು ಆತ್ಮಹತ್ಯೆಯ ಶೇಕಡ 2ರಷ್ಟಾಗಿದೆ.

ಇನ್ನೂ ದೇಶದಲ್ಲಿಯೇ ಮಹಾರಾಷ್ಟ್ರ ಅಗ್ರಸ್ಥಾನಿಯಾಗಿದೆ. ನಿರುದ್ಯೋಗ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡವ ಸಂಖ್ಯೆ ರಾಜ್ಯದಲ್ಲಿಯೂ ಸಹ ಅಧಿಕವಾಗಿದೆ. ಎರಡನೇ ಬಾರಿಗೆ ಕರ್ನಾಟಕದಲ್ಲಿ ದೇಶದಲ್ಲಿಯೇ ಅತ್ಯಧಿಕ ನಿರುದ್ಯೋಗಿ  ಸಾವಿನ ಪ್ರಕರಣಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಅಂಕಿ ಅಂಶಗಳು ಪ್ರಕಾರ ತಿಳಿದು ಬಂದಿದೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ