Breaking News

ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ! ಏನು ಗೊತ್ತಾ?

Spread the love

ಹಾಸನ : ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ.

 

ಕೋಡಿಮಠದ ಶ್ರೀಗಳು ಈ ವರ್ಷದ ಭವಿಷ್ಯ ನುಡಿದಿದ್ದು, ಈ ವರ್ಷ ಮಳೆ ಕೆಂಡಮಂಡಲ, ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಆಗಲಿದ್ದು, ಹಿಂಗಾರು ಮಳೆ ಕಡಿಮೆಯಾಗಲಿದೆ.

ಅಶಾಂತಿ, ಮತೀಯ ಗಲಭೆಗಳಿಂದ ಹೆಚ್ಚು ಸಾವು, ಕೊಲೆಗಳಾಗಿವೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಭಾರತದಲ್ಲಿ ಈ ಬಾರಿ ಬೆಂಕಿ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತವೆ. ಇಲ್ಲಿಯವರೆಗೂ ಕಂಡೂ ಕೇಳರಿಯದಂತ ಬಹುದೊಡ್ಡ ಆಘಾತ ಆಗುತ್ತದೆ ಕೋಡಿಮಠ ಶ್ರೀ ಆಘಾತಕಾರಿ ಭವಿಷ್ಯ ಹೇಳಿದ್ದಾರೆ.


Spread the love

About Laxminews 24x7

Check Also

ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ – ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Spread the loveಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ  ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ